ಬೆಂಗಳೂರು:- ರಾಜಕಾರಣ ಮಾಡಿದ್ರೆ ಅದು ಮಂಡ್ಯದಿಂದ ಮಾತ್ರ ಎಂದು ಸುಮಲತಾ ಖಡಕ್ ಹೇಳಿಕೆ ನೀಡಿದ್ದಾರೆ.
ಲೋಕಸಭೆ ಟಿಕೆಟ್ ಬಗ್ಗೆ ಚರ್ಚೆ ಮಾಡಿದ್ದೇವೆ, ಪಾಸಿಟಿವ್ ರೆಸ್ಪಾನ್ಸ್ ಸಿಗುವ ಸೂಚನೆ ಇದೆ ಎಂದ ಸುಮಲತಾ, ಕೆಲವರು ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸುವಂತೆ ಸಲಹೆ ನೀಡಿದ್ದಾರೆ ಆದೆ ನಾನು ಬೆಂಗಳೂರು ಉತ್ತರ ಕ್ಷೇತ್ರವನ್ನೇ ಬೇಡ ಎಂದಿದ್ದೇ, ರಾಜಕಾರಣ ಮಾಡಿದರೆ ಮಂಡ್ಯದಲ್ಲಿ ಮಾತ್ರ ಎಂದು ಸುಮಲತಾ ಹೇಳಿದ್ದಾರೆ.
ಇನ್ನೂ ಸುಮಲತಾಗೆ ಬಿಜೆಪಿ ಟಿಕೆಟ್ ನೀಡುವುದೋ ಅಥವಾ ಬೇರೆ ಕ್ಷೇತ್ರಕ್ಕೆ ಒಪ್ಪಿಸುವುದೋ? ಸುಮಲತಾ ಪಕ್ಷೇತ್ರವಾಗಿಯೇ ಸ್ಪರ್ಧಿಸುತ್ತಾರಾ? ಎಂಬ ಹಲವು ಕುತೂಹಲಗಳಿಗೆ ಇನ್ನೂ ಉತ್ತರ ಸಿಗಬೇಕಿದೆ.