ಗದಗ: 2024ರ ಲೋಕಸಭಾ ಚುನಾವಣೆಗೆ ವೇಳಾಪಟ್ಟಿ ಘೋಷಣೆಯಾಗುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದಾರೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಚೆಕ್ ಪೋಸ್ಟ್ ನಲ್ಲಿ ಸಾರಿಗೆ ಬಸ್ ಮೂಲಕ ಹಣ ತಗೆದುಕೊಂಡು ಹೊರಟ್ಟಿದ್ದ ವ್ಯಕ್ತಿಯನ್ನು ತಡೆದು 3 ಲಕ್ಷ ಸೀಜ್ ಮಾಡಿದ್ದಾರೆ. ಸೂಕ್ತ ದಾಖಲೆ ಇಲ್ಲದ ಕಾರಣ ಹಣ ಸೀಜ್ ಮಅಡಿದ್ದಾರೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.ಅ
ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಲಕ್ಷ, ಲಕ್ಷ ಹಣ ವಶಕ್ಕೆ ಪಡೆದ ಪೊಲೀಸರು
By AIN Author