ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋದ ನಾಲ್ವರು ಸಾವನ್ನಪ್ಪಿರುವ ಘಟನೆ ಮಳವಳ್ಳಿಯ ಮುತ್ತತ್ತಿಯ ಕಾವೇರಿ ನದಿ ಬಳಿ ನಡೆದಿದೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಮುತ್ತತ್ತಿ ಪ್ರವಾಸಕ್ಕೆಂದು ಹೋದಾಗ ಒಬ್ಬ ಈಜಲು ಹೋದಾಗ ಇನ್ನುಳಿದವರು ರಕ್ಷಣೆಗೆ ಹೋದಾಗ ಮೈಸೂರು ಮೂಲದ ನಾಲ್ವರು ಸಾವನ್ನಪ್ಪಿದವರು.
Shivaraj Thangadagi: ಪ್ರಚೋದನಕಾರಿ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡ ಸಚಿವ ಶಿವರಾಜ್ ತಂಗಡಗಿ !
ನಾಗೇಶ್(40), ಭರತ್(17), ಗುರು(32), ಮಹದೇವ್(16) ಸಾವನ್ನಪ್ಪಿದವರಾಗಿದ್ದು ಮೈಸೂರಿನಿಂದ ಮುತ್ತತ್ತಿಗೆ ಬಂದಿದ್ದ ಈ ನಾಲ್ವರು. ಕಾವೇರಿ ನದಿಯಲ್ಲಿ ಈಜಾಡುವ ವೇಳೆ ನೀರಿನಲ್ಲಿ ಮುಳುಗಿದ ಓರ್ವ ರಕ್ಷಣೆಗೆ ಹೋದ ಮೂವರು ಸೇರಿ ನಾಲ್ವರು ಸಾವು.
ಹಲಗೂರು ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು ಇಬ್ಬರ ಮೃತದೇಹ ಪತ್ತೆಯಾಗಿದ್ದು ಇನ್ನುಳಿದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.