ಬೆಂಗಳೂರು: ಸುಮಲತಾ ನನಗೆ ಶತ್ರು ಅಲ್ಲ ಎಂದು ಮಾಜಿ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಜೆ.ಪಿ.ನಗರದಲ್ಲಿ ಮಾತನಾಡಿದ ಅವರು, ಅಂಬರೀಶ್ ಬದುಕಿದ್ದಾಗ ಜೊತೆಯಲ್ಲಿ ಅವರ ಮನೆಯಲ್ಲಿ ಊಟ ಮಾಡಿದ್ದೇವೆ.ಆಗ ಸುಮಲತ ಅವರೆ ಊಟ ಬಡಿಸಿದ್ದಾರೆ
ಅದನ್ನೇ ಸಾಧಿಸಿಕೊಂಡು ಹೋಗುವ ಅವಶ್ಯಕತೆ ಇಲ್ಲ.
Election Fight: ಕಾಂಗ್ರೆಸ್ ಪಕ್ಷದ ನಾಯಕರಿಗೆ ಬುದ್ಧಿ ಭ್ರಮಣೆಯಾಗಿದೆ: ಆರ್. ಅಶೋಕ್ ಕಿಡಿ!
ಅವರು ನನ್ನ ನನಗೆ ಶತ್ರು ಅಲ್ಲ.ರಾಜಕೀಯ ಸನ್ನಿವೇಶ ಸಂಘರ್ಷ ಆಗಿದೆ.ರಾಮ ಆಂಜನೇಯ ಯುದ್ಧ ಆಗಿದೆ ಎಲ್ಲವೂ ಸರಿಯಾಗುತ್ತದೆ. ನಾವು ಹುಲುಮಾನವರು ಸಮಯ ಬಂದಾಗ ನಾನು ಸುಮಲತಾ ಅವರ ಜೊತೆ ಮಾತಾಡ್ತೀನಿ ಎಂದು ಹೇಳಿದ್ದರು.
ಇಂದು ಸಂಜೆಯೊಳಗೆ ಜೆಡಿಎಸ್ ಅಧಿಕೃತ ಪಟ್ಟಿ ಬಿಡುಗಡೆ ಮಾಡ್ತೀನಿ ಎಂದು ತಿಳಿಸಿದ್ದರು.