ಬೆಂಗಳೂರು ಗ್ರಾಮಾಂತರ: ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ವೇಳೆ ಚುನಾವಣಾಧಿಕಾರಿಗಳಿಂದ ಚೆಕ್ ಪೋಸ್ಟ್ ಬಳಿ ಕಾರನ್ನು ತಡೆದು ತಪಾಸಣೆ ನಡೆಸಿದಾಗ 2 ಲಕ್ಷ ರೂಪಾಯಿ ನಗದು ಪತ್ತೆಯಾಗಿದ್ದು ವಶಕ್ಕೆ ಪಡೆದಿದ್ದಾರೆ.
ಸ್ನೇಹಿತರ ನಡುವೆ ಹುಡುಗಾಟ : ಕರಳು ಬ್ಲಾಸ್ಟ್ ಆಗಿ ಸಾವಿನ ಮನೆ ಸೇರಿದ ಯುವಕ
ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲಿಕುಂಟೆ ಚೆಕ್ ಪೋಸ್ಟ್ ನಲ್ಲಿ ಹಣ ಪತ್ತೆಯಾಗಿದ್ದು ಮಧುರೆ ಗ್ರಾಮದ ಕಿರಣ್ ಕುಮಾರ್ ಎಂಬುವವರಿಗೆ ಸೇರಿದ ಎರಡು ಲಕ್ಷ ನಗದು ವಶಕ್ಕೆ ಸಮರ್ಪಕ ದಾಖಲೆಗಳನ್ನು ಒದಗಿಸಿದ ಹಿನ್ನೆಲೆ ಹಣ ಸೀಜ್ ಮಾಡಿದ ಚುನಾವಣ ಸಿಬ್ಬಂದಿ
ದೊಡ್ಡ ಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಹುಲಿಕುಂಟೆ ಚೆಕ್ ಪೋಸ್ಟ್ ಬಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲಿಕುಂಟೆ ಚೆಕ್ ಪೋಸ್ಟ್