ಕೋಲಾರ:- ಏಕಾಏಕಿ ಟ್ರಾನ್ಸ್ಪಾರಂ ಹತ್ತಿ ವಿದ್ಯುತ್ ತಂತಿ ಹಿಡಿದುಕೊಂಡು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರಾಜಗುಂಡ್ಲಹಳ್ಳಿ ಗ್ರಾಮದಲ್ಲಿ ಜರುಗಿದೆ.
Kalaburgi:ರಥದ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ಸಾವು..ಶರಣನ ಜಾತ್ರೆಯಲ್ಲಿ ಅವಘಡ..
ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಹಿಂದಿ ಬಾಷೆ ಮಾತನಾಡುತ್ತಿದ್ದ ವ್ಯಕ್ತಿಯಾಗಿದ್ದು, ಮಾನಸಿಕನಂತೆ ಕಾಣುತ್ತಿದ್ದನಂತೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.