ಬೆಂಗಳೂರು: ಲೋಕಸಭೆ ಚುನಾವಣೆ ಹೊತ್ತಿನಲ್ಲೇ ಡಿಕೆಶಿಗೆ ಐಟಿ ಶಾಕ್ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಐಟಿ ಅಧಿಕಾರಿಗಳಿಂದ ನೋಟಿಸ್ ನಿನ್ನೆ ರಾತ್ರಿ ನನಗೂ ನೋಟಿಸ್ ಬಂದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಐಟಿ ನೋಟಿಸ್ನಿಂದ ನನಗೆ ಶಾಕ್ ಆಗಿದೆ ಎಂದ ಡಿಸಿಎಂ ಡಿಕೆಶಿ ಬಗೆಹರಿಯದ ವಿಚಾರಕ್ಕೆ ನನಗೆ ಐಟಿ ನೋಟಿಸ್ ನೀಡಿದ್ದಾರೆ
Lok Sabha Election 2024: ಕರ್ನಾಟಕದಲ್ಲಿ ಚುನಾವಣೆ ನಡೆಯುವ ದಿನ ಸಾರ್ವತ್ರಿಕ ರಜೆ ಘೋಷಣೆ!
ಬಿಜೆಪಿ ನಾಯಕರ ಮೇಲೂ ಸಿಬಿಐ ತನಿಖೆ ನಡೆಯುತ್ತಿದೆ ಆದ್ರೆ ಯಾವ ಬಿಜೆಪಿ ನಾಯಕರನ್ನೂ ವಿಚಾರಣೆಗೆ ಕರೆಯುತ್ತಿಲ್ಲ ಕೇವಲ ಕಾಂಗ್ರೆಸ್ ನಾಯಕರನ್ನು ಮಾತ್ರ ಟಾರ್ಗೆಟ್ ಮಾಡ್ತಿದ್ದಾರೆ ಬಿಜೆಪಿ ನಾಯಕರಿಗೆ ಸೋಲಿನ ಭೀತಿ ಎದುರಾಗಿದೆ
ನೋಟಿಸ್ ನೀಡುವ ಮೂಲಕ ಹೆದರಿಸುವ ಪ್ರಯತ್ನ ಮಾಡ್ತಿದ್ದಾರೆ ಈ ದೇಶದ ಪ್ರಜಾಪ್ರಭುತ್ವ, ಕಾನೂನು ಹರಾಜು ಮಾಡುತ್ತಿದ್ದಾರೆ ಬಿಜೆಪಿ ಸರ್ಕಾರ ಅಧಿಕಾರಿಗಳಿಗೆ ಸೂಚನೆ ನೀಡುತ್ತಿದೆ ಅಧಿಕಾರ ಬರುತ್ತೆ ಹೋಗುತ್ತೆ, ಯಾವುದು ಕೂಡ ಶಾಸ್ವತವಲ್ಲ ಯಾಕೆ ವಿರೋಧ ಪಕ್ಷಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆಇಂಡಿಯಾ ಮೈತ್ರಿ ಟಾರ್ಗೆಟ್ ಮಾಡಲಾಗಿದೆ ಸೋಲಿನ ಭಯದಿಂದ ಎನ್ಡಿಎ ಮೈತ್ರಿಕೂಟ ಹತಾಶೆಯಾಗಿದೆ
ಸಾಕಷ್ಟು ವಿಚಾರ ಹುಟ್ಟಿಸುತ್ತಿದ್ದಾರೆ ಬಿಜೆಪಿ ನಾಯಕರ ಮೇಲೂ ಸಿಬಿಐ ತನಿಖೆ ನಡೆಯುತ್ತಿದೆ ಅವರಿ ವಿಚಾರಣೆಗೆ ಕರೆಯುವುದಿಲ್ಲ ಕೇವಲ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದರು.