ಬೆಂಗಳೂರು: ಇಂದು ನಾಮಪತ್ರ ಸಲ್ಲಿಸಲಿರುವ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ
ಹೌದು .ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಸೌಮ್ಯರೆಡ್ಡಿ, ಜಯನಗರದ 4ನೇ ಬ್ಲಾಕ್ ಗಣೇಶನ ದೇವಸ್ಥಾನಕ್ಕೆ ಸೌಮ್ಯ ಭೇಟಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ
ಏಪ್ರಿಲ್ 3ರಂದು ನನ್ನೊಂದಿಗೆ ದರ್ಶನ್, ಅಭಿಷೇಕ್ ಇರಲಿದ್ದಾರೆ: ಸುಮಲತಾ ಅಂಬರೀಶ್!
ಆ ನಂತರ ಮಧ್ಯಾಹ್ನ 12ಕ್ಕೆ ನಾಮಪತ್ರ ಸಲ್ಲಿಸುವ ಕೈ ಅಭ್ಯರ್ಥಿ ಸೌಮ್ಯರೆಡ್ಡಿ