ಕೋಲಾರ: ಜೆಡಿಎಸ್ ಮತ್ತು ಬಿಜೆಪಿ ಸಮನ್ವಯ ಸಭೆಯನ್ನು ಕೋಲಾರ ಜಿಲ್ಲೆ ಮಾಲೂರು ಪಟ್ಟಣದ ಆರ್.ಜಿ.ಕಲ್ಯಾಣ ಮಂಟಪದಲ್ಲಿ ಸಭೆ ಏರ್ಪಡಿಸಲಾಗಿತ್ತು. ಎನ್ಡಿಎ ಅಭ್ಯರ್ಥಿ ಮಲ್ಲೇಶ್ ಬಾಬು ಅವರನ್ನು ಬಹುಮತದಿಂದ ಗೆಲ್ಲಿಸಿ, ಕಾಂಗ್ರೆಸ್ ನ ಗ್ಯಾರೆಂಟಿಗಳು ಲೋಕಸಭಾ ಚುನಾವಣೆ ನಂತರ ಇರುವುದಿಲ್ಲ,
ಆದ್ದರಿಂದ ಎಲ್ಲರು ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಸಭೆಯಲ್ಲಿ ಚರ್ಚೆ ನಡೆಸಿದರು. ಜೆಡಿಎಸ್ ಆಭ್ಯರ್ಥಿ ಮಲ್ಲೇಶ್ ಬಾಬು,ಸಂಸದ ಎಸ್.ಮುನಿಸ್ವಾಮಿ, ಮಾಜಿ ಶಾಸಕ ಮಂಜುನಾಥ್ ಗೌಡ, ರಾಮೇಗೌಡ,ಮತ್ತಿತರರು ಸೇರಿದಂತೆ ಜೆಡಿಎಸ್ ಮತ್ತು ಬಿಜೆಪಿ ನೂರಾರು ಮುಖಂಡರು ಭಾಗಿಯಾಗಿದ್ದಾರೆ.