ಮೈಸೂರು:- ಸಂವಿಧಾನ ಉಳಿಯಲು ಬಿಜೆಪಿ ಸೋಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಸಂವಿಧಾನ ಕೆಟ್ಟವರ ಕೈಯಲ್ಲಿ ಸಿಲುಕಿದೆ. ಸಂವಿಧಾನ ಉಳಿಯಬೇಕೆಂದರೆ ಬಿಜೆಪಿಯನ್ನು ಸೋಲಿಸಬೇಕು.
IPL 2024: ತವರಲ್ಲಿ ಮತ್ತೆ ಮುಗ್ಗರಿಸಿದ RCB – ಲಕ್ನೋಗೆ 28 ರನ್ಗಳ ಸೂಪರ್ ಜಯ !
ದಲಿತರನ್ನು ದೇವರ ಗರ್ಭಗುಡಿ ಒಳಗಡೆಯೇ ಬಿಡುವುದಿಲ್ಲ. ಹೀಗಾಗಿ ದಲಿತರು ಮತ್ತೆ ಬಿಜೆಪಿಯವರ ಮುಖ ನೋಡಬೇಡಿ. ಸಾಮಾಜಿಕ ನ್ಯಾಯಕ್ಕೆ ಬಿಜೆಪಿಯವರು ವಿರುದ್ಧವಾಗಿದ್ದಾರೆ. ಬಿಜೆಪಿ ಸಮಾಜಕ್ಕೆ ಡೇಂಜರ್.
ಬಿಜೆಪಿ ಆರ್ಎಸ್ಎಸ್ನ ಮತ್ತೊಂದು ಮುಖ. ಹಿಂದೂವಾಗಿ ಹುಟ್ಟಿದ್ದೇನೆ ಆದರೆ ಹಿಂದೂವಾಗಿ ನಾನು ಸಾಯಲಾರೆ ಅಂತಾ ಅಂಬೇಡ್ಕರ್ ಅವರು ಬೌದ್ಧ ಧರ್ಮ ಸೇರಿದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.