ಖಾನಾಪುರ:- ರಾಜ್ಯದಲ್ಲಿ ಲೋಕಸಭಾ ಚುನಾವಣೆ ತುಂಬಾನೇ ರಂಗೇರಿದೆ.
ರಾಜ್ಯದಲ್ಲಿ ಹೈ ವೋಲ್ಟೇಜ್ ಲೋಕಸಭಾ ಕ್ಷೇತ್ರ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರ ಪರ ಖಾನಾಪುರ ತಾಲ್ಲೂಕಿನ ಪಾರೀಶ್ವಾಡ ಗ್ರಾಮಕ್ಕೆ ಮತ ಯಾಚನೆ ಪ್ರಚಾರಕ್ಕೆ ಆಗಮಿಸಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ಹಾಗೂ ಹಾಲಿ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕರು ಆದ ಆರ್.ವಿ ದೇಶಪಾಂಡೆ ಅವರೊಂದಿಗೆ ಪತ್ರಕರ್ತರ ಸಂದರ್ಶನದಲ್ಲಿ ಮಾತನಾಡಿ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಡಾ. ಅಂಜಲಿ ಗೆದ್ದು Mp ಆಗೋದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೊಲೆ ಬೆದರಿಕೆ: ಬಿಟ್ ಕಾಯಿನ್ ಹಗರಣದ ಆರೋಪಿ ಶ್ರೀಕಿಗೆ ಗನ್ಮ್ಯಾನ್ ನೀಡಿದ SIT !
ಈ ಸಂದರ್ಭದಲ್ಲಿ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್, ಮಲ್ಲಿಕಾರ್ಜುನ ವಾಲಿ, ಅಶೋಕ್ ಅಂಗಡಿ, ಹಬೀಬ್ ಶಿಲೆದಾರ, ಎಂ.ಎಫ್ ಕೋಳಿ, Mm ಸಾಹುಕಾರ, ಮೋಹನ್ ಬಸರಗಿ ಸೇರಿದಂತೆ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.