ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಹಾಗೂ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ನಾಮಪತ್ರ ಸಲ್ಲಿಕೆ ವೇಳೆ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರ ವೇಳೆ ಕಾಂಗ್ರೆಸ್ ಪಕ್ಚದಿಂದ ಬೃಹತ್ ರ್ಯಾಲಿ ಮಾಡಲಾಗಿದ್ದು, ಇವರಿಗೆ, ಸಚಿವರಾದ ಎಚ್.ಸಿ.ಮಹದೇವಪ್ಪ, ವೆಂಕಟೇಶ್ ಜೊತೆಯಾಗಿದ್ದಾರೆ. ಬಿರುಬಿಸಿಲಿನ್ನೂ ಲೆಕ್ಕಿಸದೆ ಸಾವಿರಾರು ಕಾರ್ಯಕರ್ತರು ಆಗಮಿಸಿದರು.