ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸುತ್ತಿದೆ.
ಚೆನ್ನೈನಲ್ಲಿ ಟಾಸ್ ಗೆದ್ದ ಸಿಎಸ್ಕೆ ನಾಯಕ ರುತುರಾಜ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ಗನ್ ಇಟ್ಟುಕೊಂಡು ಬಂದು ಸಿಎಂಗೆ ಹಾರ ಹಾಕಿದ ಅನಾಮಿಕ, ಪ್ರಚಾರದ ವೇಳೆ ಭದ್ರತಾ ವೈಫಲ್ಯ?
ಇಂದು, ಐಪಿಎಲ್ನ 22 ನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸುತ್ತಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಸತತ ಎರಡು ಸೋಲಿನ ಬಳಿಕ ಸಿಎಸ್ ಕೆ ಮತ್ತೆ ಗೆಲುವಿನ ಹಾದಿಗೆ ಮರಳಲು ಪ್ರಯತ್ನಿಸುತ್ತಿದ್ದು, ಇದುವರೆಗೆ ಸೋಲನುಭವಿಸದ ಕೆಕೆಆರ್ ಆವೇಗವನ್ನು ಕಾಯ್ದುಕೊಳ್ಳಲು ಹವಣಿಸುತ್ತಿದೆ