ತುಮಕೂರು: ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಕಾರ್ಯಕರ್ತನ ವಿಚಾರಣೆಗೆ ಒಳಪಡಿಸಿದ ವಿಚಾರದ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದರು. ಆರೋಪಿಗಳಿಗೆ ಯಾರೆಲ್ಲ ಸಂಪರ್ಕದಲ್ಲಿದ್ದರೂ, ಅವರನ್ನೆಲ್ಲ ವಿಚಾರಣೆ ಮಾಡುತ್ತಿದ್ದಾರೆ. ತನಿಖೆ ಬಗ್ಗೆ ಅನೇಕ ವಿಚಾರವನ್ನು ನಮಗೆ ತಿಳಿಸಿಲ್ಲ ಎಂದು ಉತ್ತರಿಸಿದರು.
PUC ಮತ್ತು SSLC ಪಾಸಾದವರಿಗೆ ನವೋದಯ ವಿದ್ಯಾಲಯದಲ್ಲಿ ಭರ್ಜರಿ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ
ಇದೇ ವೇಳೆ, ಲೋಕಸಭೆ ಚುನಾವಣೆ ಕುರಿತು ಮಾತನಾಡಿ, ಮುದ್ದಹನುಮೇಗೌಡ ಸೋಲು, ಗೆಲುವಿನ ಕ್ರೆಡಿಟ್ ಕಾಂಗ್ರೆಸ್ಗೆ ಸೇರಿದ್ದು, ಮಾಜಿ ಸಚಿವ ಮಾಧುಸ್ವಾಮಿ ಕಾಂಗ್ರೆಸ್ಗೆ ಬಂದ್ರೆ ನಾನೇ ಸ್ವಾಗತ ಮಾಡುತ್ತೇನೆ. ಮುದ್ದಹನುಮೇಗೌಡರು ಭೇಟಿ ಮಾಡಿದ್ದಾರೆ. ಸಂದರ್ಭ ಬಂದಾಗ ಮತ್ತೆ ಭೇಟಿ ಮಾಡುತ್ತೇವೆ ಎಂದು ತಿಳಿಸಿದರು.