ವಿಜಯನಗರ: ಪ್ರತಿ ವರ್ಷ ರಾಜ್ಯದಲ್ಲಿ ಅತಿ ಹೆಚ್ಚಿನ ಅಂಕಗಳಿಸುವ ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದು ಪಿಯು ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿಯೂ ಅಂಕಗಳಿಕೆಯಲ್ಲಿ ಮೇಲುಗೈ ಸಾಧಿಸಿದ್ದಾರೆ. ಕೊಟ್ಟೂರು ಇಂದು ಪಿಯು ಕಾಲೇಜಿನ ವಿದ್ಯಾರ್ಥಿನಿ ಬಿ.ವಿ.ಕವಿತ ಕಲಾ ವಿಭಾಗದಲ್ಲಿ 596 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಗಳಿಸಿದ್ದಾಳೆ.
ಕಾಫಿ ಪ್ರಿಯರಿಗೆ ಗುಡ್ ನ್ಯೂಸ್..! ಪ್ರತಿದಿನ 3 ಕಪ್ ಫಿಲ್ಟರ್ ಕಾಫಿ ಕುಡಿದರೆ ಡಯಾಬಿಟಿಸ್ ಕಂಟ್ರೋಲ್
ಶಶಿಧರ 594, ಹಡಗಲಿಯ ಎಸ್ಎಂಎಂ ಪಿಯು ಕಾಲೇಜಿನ ಅನುಶ್ರೀ 594, ಇಂದು ಕಾಲೇಜಿನ ಬೀರೇಶ್ 593, ಶ್ರೀ ಪಂಚಮಸಾಲಿ ಕಾಲೇಜಿನ ಪಿ.ವೀರೇಶ್ 592 ಅಂಕಗಳಿಸಿದ ಸಾಧನೆ ಮಾಡಿದ್ದಾರೆ. ಸತತ 9 ವರ್ಷದಿದ ಪ್ರಥಮ ಸ್ಥಾನ ಗಳಿಸುತ್ತಿರುವ ಇಂದು ಪೊಯು ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.