ಹುಬ್ಬಳ್ಳಿ:- ಜಿಲ್ಲೆಯ ಹುಬ್ಬಳ್ಳಿ ನಗರದಲ್ಲಿ ಧಾರಾಕಾರ ಮಳೆ ಬಂದಿದ್ದು, ಮಳೆಯಿಂದ ಕೆಲಕಾಲ ಜನಜೀವನ ಅಸ್ತವ್ಯಸ್ತವಾಗಿದೆ. ಬಿಸಿಲಿನ ಝಳದಿಂದ ಕಂಗೆಟ್ಟಿದ್ದ ಜನರಿಗೆ ವರುಣ ತಂಪೆರೆದಿದ್ದು, ವರ್ಷದ ಮೊದಲ ಮಳೆ ಆಗಮನದಿಂದ ಜನ ಸಂತಸಗೊಂಡಿದ್ದಾರೆ.
IPL 2024: ಇನ್ನೂ ಎಷ್ಟು ವರ್ಷ ಬೇಕು RCB ಟ್ರೋಫಿ ಗೆಲ್ಲಲು!?- AI ನೀಡಿದ ಉತ್ತರ ಹೀಗಿದೆ!
ರಾಜ್ಯದಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದೆ. ನೀರಿಗಾಗಿ ಹಾಹಾಕಾರ ಶುರುವಾಗಿದೆ. ಎಲ್ಲರೂ ಮಳೆಗಾಗಿ ಪ್ರಾರ್ಥಿಸುತ್ತಿದ್ದಾರೆ. ಈ ಮಧ್ಯೆ ಇಂದು ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದಲ್ಲಿ ಧಾರಾಕಾರ ಮಳೆ ಬಂದಿದ್ದು, ಜನತೆ ಖುಷಿ ಆಗಿದ್ದಾರೆ.