ಬೆಂಗಳೂರು:- ನಗರದ ನಾಯಂಡಹಳ್ಳಿ ಫ್ಲೈ ಓವರ್ ಮೇಲಿಂದ ಕೆಳಗೆ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.
ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದ್ರೆ ನಾನು ಸಿಎಂ ಆಗುವುದು ಖಚಿತ – ಯತ್ನಾಳ್!
ಬೈಕನ್ನ ಫ್ಲೈ ಓವರ್ ಮೇಲೆ ಪಾರ್ಕಿಂಗ್ ಮಾಡಿ ಏಕಾಏಕಿ ಯುವಕ ಕೆಳಗೆ ಜಿಗಿದಿದ್ದಾನೆ. ಕೂಡಲೇ ತೀವ್ರ ರಕ್ತಸ್ರಾವವಾಗಿ ಯುವಕ ಸಾವನ್ನಪ್ಪಿದ್ದಾನೆ. ಇನ್ನೂ ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ದೌಡಾಯಿಸಿ ಪರಿಶೀಲನೆ ಮಾಡಿದ್ದಾರೆ. ಮೃತ ಯುವಕನ ಗುರುತು ಪತ್ತೆಯಾಗಿಲ್ಲ ಎನ್ನಲಾಗಿದೆ.