ಬೆಂಗಳೂರು:– ಕೆಂಗೇರಿ ಬಳಿ ಜಲಮಂಡಳಿ ಗುಂಡಿಗೆ ಬಿದ್ದು ಬೈಕ್ ಸವಾರ ಮೃತಪಟ್ಟ ಹಿನ್ನೆಲೆ ನಿನ್ನೆ ಸಂಜೆ ಘಟನಾ ಸ್ಥಳಕ್ಕೆ BWSSB ಅಧ್ಯಕ್ಷ ರಾಮ್ ಪ್ರಸಾದ್ ಮನೋಹರ್ ಭೇಟಿ ಕೊಟ್ಟು ಪರಿಶೀಲಿಸಿದರು.
ಆನೇಕಲ್ ನಲ್ಲಿ ನಿಂತಿಲ್ಲ ಪುಡಿ ರೌಡಿಗಳ ದಾಂಧಲೆ -ನಡುರಸ್ತೆಯಲ್ಲೇ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ!
ಕಾಮಗಾರಿ ಪ್ರದೇಶದಲ್ಲಿ ಇನ್ನೂ ಹೆಚ್ಚಿನ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಪ್ರಕರಣ ಸಂಬಂಧ ಅಧಿಕಾರಿ ಹಾಗೂ ಗುತ್ತಿಗೆದಾರರ ಲೋಪ ಕಂಡುಬಂದಲ್ಲಿ ಶಿಸ್ತು ಕ್ರಮಕ್ಕೆ ಸೂಚಿಸಿದ್ದಾರೆ.
ಭೇಟಿ ಸಂಧರ್ಭ ಕಾವೇರಿ ಯೋಜನೆ ಮುಖ್ಯ ಇಂಜಿನಿಯರ್, ಕಾರ್ಯ ನಿರ್ವಾಹಕ ಎಂಜಿನಿಯರ್ ಸೇರಿ ಹಿರಿಯ ಅಧಿಕಾರಿಗಳ ಉಪಸ್ಥಿತರಿದ್ದರು.