ಬಾಗಲಕೋಟೆ: ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಾಪೂರ ನಗರದಲ್ಲಿ ವಿವಿಧ ಕಾಲೋನಿಗಳಲ್ಲಿ ಭೇಟಿ ನೀಡಿ ಮತಯಾಚನೆ ಮಾಡಿದರು.
ಭಾರತದ ಅಭಿವೃದ್ಧಿ ಹಾಗೂ ಸುರಕ್ಷತೆಗೆ ಬಿಜೆಪಿ ಹಾಗೂ ಮೋದಿಜಿ ಅವರು ಅನಿವಾರ್ಯ ದೇಶದ ರಕ್ಷಣೆಗೆ ನಾವೆಲ್ಲ ಕೆಲಸ ಮಾಡಬೇಕಿದ್ದು. ಮತ್ತೆ ಈ ಸಲ ಬಿಜೆಪಿಗೆ ಮತ ನೀಡಿ ಆಶಿರ್ವಾದ ಮಾಡಿ ಎಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು.
ಪ್ರಕಾಶ ಕುಂಬಾರ
ಬಾಗಲಕೋಟೆ