ಹೊಸಕೋಟೆ:- ಹೆದ್ದಾರಿಯಲ್ಲಿ ಕಾರು ಬೈಕ್ ನಡುವೆ ಬೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದ ರಬಸಕ್ಕೆ ಬೈಕ್ ಸವಾರ ಸ್ಥಳದಲ್ಲೆ ದುರ್ಮರಣ ಹೊಂದಿದ್ದಾರೆ.
CT Ravi: ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್…ನ್ಯಾಯಾಧೀಶರೊಬ್ಬರ ನಿಗ್ರಾಣಿಯಲ್ಲಿ ಎಸಐಟಿ ತನಿಖೆ ನಡೆಸಲಿ – ಸಿಟಿ ರವಿ
ದೇವನಹಳ್ಳಿ ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಯನಗುಂಟೆ ಬಳಿ ಘಟನೆ ಜರುಗಿದೆ. ಯನಗುಂಟೆ ಗ್ರಾಮದ ಕೃಷ್ಣಪ್ಪ ( 70 ) ಮೃತ ಬೈಕ್ ಸವಾರ ಎನ್ನಲಾಗಿದೆ. ಹೊಸಕೋಟೆಯಿಂದ ಗ್ರಾಮದ ಕಡೆ ಬೈಕ್ ಬರ್ತಿತ್ತು. ಈ ವೇಳೆ ಹಿಂದಿನಿಂದ ಬಂದು ಬೈಕ್ಗೆ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ರಬಸಕ್ಕೆ ಕಾರಿನ ನಜ್ಜು ಗುಜ್ಜಾಗಿದೆ.
ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಯನಗುಂಟೆ ಗ್ರಾಮ ಎನ್ನಲಾಗಿದೆ.