ಕಂಪ್ಲಿ:- ಪಟ್ಟಣದ ವೀರಶೈವ ಭವನದಲ್ಲಿ ಬುಧವಾರ ಮಧ್ಯಾಹ್ನ ಒಂದು ಗಂಟೆ ವೇಳೆಯಲ್ಲಿ ಭೀಮ್ ಆರ್ಮಿ ವಿದ್ಯಾರ್ಥಿ ಘಟಕದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು
Hubballi:ಅಂಜಲಿ ಕೊಲೆ ಪೊಲೀಸ್ ಇಲಾಖೆಯ ನಿಷ್ಕ್ರಿಯತೆಗೆ ನಿದರ್ಶನ:ಅರವಿಂದ ಬೆಲ್ಲದ
ಕಂಪ್ಲಿ ತಾಲೂಕಿನಲ್ಲಿ ಹಿಂದಿನ ವರ್ಷದ ಫಲಿತಾಂಶಕ್ಕೂ ಈ ವರ್ಷದ ಫಲಿತಾಂಶಕ್ಕೂ ಹೋಲಿಕೆ ಮಾಡಿದರೆ ಎಸ್ ಎಸ್ ಎಲ್ ಸಿ ಫಲಿತಾಂಶ ಭಾರಿ ಕುಸಿತ ಕಂಡಿದೆ ಇದರಿಂದ ವಿದ್ಯಾರ್ಥಿಗಳ ಪಾಲಕ ಪೋಷಕರು ಗೊಂದಲಮಯ ಆಗಿದ್ದಾರೆ ಕಾರಣ ಶಾಲೆಗಳಲ್ಲಿ ಪೂರ್ಣ ಪ್ರಮಾಣದ ಶಿಕ್ಷಕರುಗಳು ಇಲ್ಲದಿರುವುದು ಮತ್ತು ಶಾಲೆಯ ಮುಖ್ಯೋಪಾಧ್ಯಾಯರ ಹುದ್ದೆಯನ್ನು ತುಂಬಿದರೆ ಹೆಚ್ಚಿನ ಪ್ರೋತ್ಸಾಹದಿಂದ ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಲು ಸಾಧ್ಯವಾಗುತ್ತದೆ ಕಡಿಮೆ ಅಂಕ ಬಂದಿರುವ ಶಾಲೆಗಳಿಗೆ ಶಿಕ್ಷಣ ಅಧಿಕಾರಿಗಳು ಭೇಟಿ ನೀಡಿ ಶಿಕ್ಷಕರ ಬೋಧನೆ ಮಟ್ಟದ ಬಗ್ಗೆ ವಿವರ ಸಂಗ್ರಹ ಮಾಡಿ ಅಂತಹ ಶಿಕ್ಷಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು
ಮುಂದಿನ ಫಲಿತಾಂಶದಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಅಂಕ ಗಳಿಸುವಂತೆ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಲಿಂಗಯ್ಯ ಮೂರ್ತಿ ಇವರಿಗೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಭೀಮ್ ಆರ್ಮಿ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳು ಇದ್ದರು
ಇನ್ನೂ 2023-24 ರ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದ್ದು, ಹಿಂದಿನ ವರ್ಷದ ಫಲಿತಾಂಶಕ್ಕಿಂತ ಈ ವರ್ಷ ಸರ್ಕಾರಿ ಶಾಲೆಗಳ ಫಲಿತಾಂಶ ಬಾರಿ ಕುಸಿತ ಕಂಡಿದೆ ಎಂದು ವಿದ್ಯಾರ್ಥಿ ಘಟಕದ ರಾಜ್ಯ ಅಧ್ಯಕ್ಷ ಸಿಎಸ್ ರಘು ಆಕ್ರೋಶವನ್ನು ಹೊರ ಹಾಕಿದ್ದಾರೆ.
ಈ ಸಂದರ್ಭದಲ್ಲಿ ಭೀಮಾರ್ಮಿ ವಿದ್ಯಾರ್ಥಿ ಘಟಕ ಕಾರ್ಯಕರ್ತರು ಹಾಜರಿದ್ದರು.