ಚಿತ್ರದುರ್ಗ: ಚಿತ್ರದುರ್ಗದಿಂದ ಹಾಸನಕ್ಕೆ ಹೊರಟಿದ್ದ ಸರಕಾರಿ ಬಸ್ ಕಟ್ಟು ನಿಂತ ಘಟನೆ ನಡೆದಿದೆ. ಇದರಿಂದ ಪ್ರಯಾಣಿಕರು ಪರದಾಡುವಂತ ಪರಿಸ್ಥಿತಿ ನಿರ್ಮಾವಾಗಿದ್ದು,
ಚಿಕ್ಕಮಂಗಳೂರು ಡಿಪೋಗೆ ಸೇರಿದ ಸಾರಿಗೆ ಬಸ್ ಆಗಿದ್ದು, ವ್ಯಾಕ್ಯೂಮ್ ಸಮಸ್ಯೆಇಂದ ಮುಂದೆ ಹೋಗಲಾರದೆ ನಿಂತಿತ್ತು. ಬೇರೆ ಬಸ್ ಗೆ ಪ್ರಯಾಣಿಕರನ್ನು ಕಳುಹಿಸಲಾಯಿತು.