ಹಾವೇರಿ:- ಹಾವೇರಿಯ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ರೈತರಿಂದ ರೈತ ಹುತಾತ್ಮ ದಿನಾಚರಣೆ ಮಾಡಲಾಗಿದೆ. ಹಾವೇರಿ ಗೋಲಿಬಾರಗೆ 16 ವರ್ಷ ಹಿನ್ನೆಲೆ ರೈತ ಹುತಾತ್ಮ ದಿನಾಚರಣೆ ಮಾಡಲಾಗಿದೆ.
ಅಕ್ರಮ ಗಣಿಗಾರಿಕೆಯಲ್ಲಿ ನಿರಂತರ ತೊಡಗಿದಲ್ಲಿ ಗಡಿಪಾರು ಶಿಕ್ಷೆ : ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್
ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿರುವ ವೀರಗಲ್ಲಿಗೆ ರೈತರು ಮಾಲಾರ್ಪಣೆ ಮಾಡಿದ್ದಾರೆ. ಗೋಲಿಬಾರ್ ನಲ್ಲಿ ಮೃತಪಟ್ಟಿದ್ದ ಇಬ್ಬರು ರೈತರ ವೀರಗಲ್ಲಿಗೆ ಮಾಲಾರ್ಪಣೆ ಮಾಡಲಾಗಿದೆ. ಬಳಿಕ ರಸ್ತೆ ತಡೆದು ರೈತರು ಪ್ರತಿಭಟನೆ ಮಾಡಿದ್ದಾರೆ. ಬೆಳೆವಿಮೆ ಪರಿಹಾರ, ಬರ ಪರಿಹಾರ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿದ್ದಾರೆ.
ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ಮಾಡಿದ್ದಾರೆ.