ಬೆಂಗಳೂರು: ಇತ್ತೀಚೆಗಷ್ಟೇ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ವಿಚ್ಛೇದನ ಪಡೆದಿದ್ದಾರೆ. ಈ ಬೆನ್ನಲ್ಲೇ ಸ್ಯಾಂಡಲ್ವುಡ್ ನಲ್ಲಿ ಮತ್ತೊಂದು ವಿಚ್ಛೇದನ ನಡೆದಿದೆ. ರಾಜ್ಕುಮಾರ್ ಕುಟುಂಬದ ಕುಡಿ ಯುವ ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ. ಇದರ ಜೊತೆ ಸ್ಯಾಂಡಲ್ ವುಡ್ ನಲ್ಲಿ ಶಾಕಿಂಗ್ ನ್ಯೂಸ್ ಹೊರಬಂದಿದೆ.
Ginger Side Effects: ಅತಿಯಾದ ಶುಂಠಿ ಸೇವನೆಯಿಂದ ಏನೆಲ್ಲಾ ಅಡ್ಡ ಪರಿಣಾಮಗಳಾಗುತ್ತೆ ಗೊತ್ತಾ..?
ಹೌದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ʼರನ್ನು ಬಂಧನ ಮಾಡಲಾಗಿದೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ. ಈ ಪ್ರಕರಣ ಸದ್ಯ ಸೆನ್ಸೇಷನ್ ಸೃಷ್ಟಿ ಮಾಡಿದೆ. ಮೈಸೂರಿನ ಫಾರ್ಮ್ಹೌಸ್ನಲ್ಲಿ ನಟ ದರ್ಶನ್ ಬಂಧನ ಮಾಡಲಾಗಿದೆ ಎಂದು ತಿಳಿದು ಬಂದಿದೆ.