ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅರೆಸ್ಟ್ ಆಗಿರುವ ವಿಚಾರವಾಗಿ ದರ್ಶನ್ ಪುಟ್ಟಣ್ಣಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ನಾನು, ದರ್ಶನ್ ಗಂಡ ಹೆಂಡತಿ ಆಗಲು ಇಷ್ಟಪಟ್ಟಿದ್ದೇವೆ ಡಿವೋರ್ಸ್ ಬೇಕು ಎಂದಳು: ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್
ೆಂಗಳೂರಿನಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿದ್ದು, ದರ್ಶನ್ ಬಂಧನದ ಬಗ್ಗೆ ನಿನ್ನೆ ನಮಗೆ ಗೊತ್ತಾಯ್ತು. ದರ್ಶನ್ ನನಗೆ ತುಂಬಾ ಆತ್ಮೀಯರು. ಅವರ ಜೊತೆ ಹಲವು ವರ್ಷಗಳಿಂದ ಉತ್ತಮ ಸಂಬಂಧವಿದೆ. ದರ್ಶನ್ ಬಂಧನವಾಗಿದೆ ಅಂದಾಗ ನನಗೂ ಶಾಕ್ ಆಯ್ತು.
ಮುಂದೆ ಏನಾಗುತ್ತೆ ಎಂದು ತನಿಖೆ ನಂತರ ಗೊತ್ತಾಗುತ್ತದೆ. ದರ್ಶನ್ ಜತೆ ಸ್ನೇಹ ಈಗಲೂ ಇರುತ್ತೆ, ಮುಂದೆಯೂ ಇರುತ್ತೆ ಎಂದಿದ್ದಾರೆ.