ಪವನ್ ಕಲ್ಯಾಣ್ ಆಂಧ್ರದ ಉಪಮುಖ್ಯಮಂತ್ರಿಯಾಗಿ ಆಯ್ಕೆ ಆಗಿದ್ದಾರೆ. ಚಂದ್ರಬಾಬು ನಾಯ್ಡು ಸರ್ಕಾರಕ್ಕೆ ಬೆಂಬಲ ನೀಡಿದ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ಅವರು ಆಂಧ್ರದ ಉಪಮುಖ್ಯಮಂತ್ರಿಯಾಗಿ ನೇಮಕಾಗೊಂಡಿದ್ದಾರೆ.
ಆಮಿರ್ ಪುತ್ರ ಹಿರೋ ಆಗಿ ನಟಿಸಿದ ಮೊದಲ ಸಿನಿಮಾಗೆ ವಿಘ್ನ: ಬಿಡುಗಡೆಗೆ ಗುಜರಾತ್ ಹೈಕೋರ್ಟ್ ತಡೆ
ಚಂದ್ರಬಾಬು ನಾಯ್ಡು ಸರ್ಕಾರ ಶುಕ್ರವಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಇದರಲ್ಲಿ ಪವನ್ ಕಲ್ಯಾಣ್ ಕೂಡ ಒಬ್ಬರು. ಪವನ್ ಮೊದಲ ಬಾರಿಗೆ ಪಿಠಾಪುರಂದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. 2014 ಮತ್ತು 2019 ರ ನಡುವೆ ಟಿಡಿಪಿ ಸರ್ಕಾರದಲ್ಲಿ ಸಚಿವರಾಗಿದ್ದ ನಾರಾಯಣ ಗ್ರೂಪ್ ಆಫ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಡಾ ಪಿ ನಾರಾಯಣ ಅವರಿಗೆ ಮತ್ತೆ ನಗರಾಭಿವೃದ್ಧಿ, ಪೌರಾಡಳಿತ ಖಾತೆಗಳನ್ನು ನೀಡಲಾಗಿದೆ.