ದಾವಣಗೆರೆ:- ಜಿಲ್ಲೆಯ ಜಗಳೂರು ತಾಲೂಕಿನ ಬೈರನಾಯಕನಹಳ್ಳಿ ಗ್ರಾಮದ ಜಮೀನಿನಲ್ಲಿ ಗ್ರಾಮದ ರೈತ ಹನುಮಂತಪ್ಪ ಕೆಲಸ ಮಾಡುವಾಗ ನಾಲ್ಕು ಕರಡಿಗಳು ಏಕಕಾಲದಲ್ಲಿ ದಾಳಿ ಮಾಡಿವೆ.
ಅಪ್ಪ ನೀವೇ ನನ್ನ ಹೀರೋ.. ದರ್ಶನ್ ಗೆ ಫಾದರ್ಸ್ ಡೇ ವಿಶ್ ಮಾಡಿದ ವಿನೀಶ್!
ಇದನ್ನು ಗಮನಿಸಿದ ನಾಯಿಗಳು ಜೋರಾಗಿ ಬೊಗಳಿ ಕರಡಿಗಳಿಂದ ರೈತನ ರಕ್ಷಣೆ ಮಾಡಿದ್ದಾರೆ. ರಂಗಯ್ಯನ ದುರ್ಗ ಅರಣ್ಯಕ್ಕೆ ಹೊಂದಿಕೊಂಡ ಜಮೀನಿನಲ್ಲಿ ಘಟನೆ ನಡೆದಿದೆ. ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕರಡಿಗಳಿದ್ದ ಇಲ್ಲೊಂದು ಕರಡಿ ಧಾಮಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.