ಬೆಂಗಳೂರು: “ಸಿಎಸ್ಆರ್ ನಿಧಿಯಡಿ ರಾಜ್ಯದಲ್ಲಿ ಮೂರು ಗ್ರಾಮ ಪಂಚಾಯಿತಿಗಳಿಗೆ ಒಂದರಂತೆ 2 ಸಾವಿರ ಶಾಲೆಗಳನ್ನು ತೆರೆಯಲು ನನ್ನ ಅಧ್ಯಕ್ಷತೆಯಲ್ಲಿ ಒಂದು ಸಮಿತಿಯನ್ನು ಸಿಎಂ ರಚಿಸಿದ್ದಾರೆ,” ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
Father’s Day 2024: ಅಪ್ಪಂದಿರ ದಿನದ ಮಹತ್ವ ಪ್ರಾಮುಖ್ಯತೆ ಮತ್ತು ಇತಿಹಾಸ ತಿಳಿಯಿರಿ!
ನೌಕರರ ಮಕ್ಕಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಲ್ಲಿವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು. “ನಗರದ ಪ್ರದೇಶದಲ್ಲಿನ ಸರಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಿಗೆ ದತ್ತು ನೀಡುವ ಮೂಲಕ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲು ಚಿಂತಿಸಲಾಗಿದೆ,” ಎಂದು ತಿಳಿಸಿದರು.