ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಭೀಕರ ಅಂಶಗಳು ಹೊರಬೀಳುತ್ತಿವೆ. ಆರಂಭದಲ್ಲಿ, ಭಯಪಡಿಸಲು ಹೋಗಿ ಮಾಡಲಾಗಿರುವ ಹತ್ಯೆ ಎನ್ನಲಾಗಿತ್ತು, ಆದರೆ ಪ್ರಕರಣ ಮುಂದುವರೆದಂತೆ ರೇಣುಕಾ ಸ್ವಾಮಿಯನ್ನು ದರ್ಶನ್ ಹಾಗೂ ಗ್ಯಾಂಗ್ ಹೇಗೆಲ್ಲ ಚಿತ್ರಹಿಂಸೆ ಕೊಟ್ಟಿದ್ದಾರೆ ಎಂಬ ಅಂಶಗಳು ಬಹಿರಂಗವಾಗುತ್ತಿವೆ.
Eid Ul Adha 2024: ತ್ಯಾಗದ ಬಲಿದಾನದ ಪ್ರತೀಕ ಬಕ್ರೀದ್ ಹಬ್ಬದ ಮಹತ್ವ ಇಲ್ಲಿದೆ ನೋಡಿ..!
ಇನ್ನೂ ಇದಕ್ಕೆ ಸಂಬಂಧಿಸಿದಂತೆ ದರ್ಶನ್ ಗೆ ರೇಣುಕಾಸ್ವಾಮಿ ಕೊಲೆಯ ಪಾಪಪ್ರಜ್ಞೆ ಕಾಡುತ್ತಿದೆಯಂತೆ. ಈ ವಿಷಯದಲ್ಲಿ ದುಡುಕಬಾರದಿತ್ತು ಎಂದು ದರ್ಶನ್ ಗೆ ಪಶ್ಚಾತಾಪ ಪಡುತ್ತಿದ್ದದಾರಂತೆ. ನಿಮ್ಮ ಜೀವನದಲ್ಲಿ ಇದು ಕಪ್ಪು ಚುಕ್ಕೆಯಾಗಿ ಉಳಿಯಲಿದೆ. ಆಗೋದೆಲ್ಲಾ ಒಳ್ಳೆಯದಕ್ಕೆ ಎಂದು ಪರಿಚಯಸ್ಥ ಪೊಲೀಸರು ದರ್ಶನ್ ಗೆ ಸಮಾಧಾನ ಹೇಳಿದ್ದಾರೆ. ಕೊಲೆ ಆರೋಪಿ ದರ್ಶನ್ ಒಂದು ವಾರದಲ್ಲಿ ಆಗಿರುವ ಬೆಳವಣಿಗೆಯಿಂದ ಸಾಕಷ್ಟು ಪಶ್ಚಾತಾಪಪಡುತ್ತಿದ್ದಾರಂತೆ.