ಗದಗ:- ಇಂಧನ ಬೆಲೆ ಏರಿಕೆ ಹಿಂಪಡೆಯುವಂತೆ ಗದಗ ಜಿಲ್ಲಾ ಜೆಡಿಎಸ್ ನಿಂದ ಪ್ರತಿಭಟನೆ ನಡೆದಿದೆ. ಗದಗ ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆದಿದೆ.
ದರ್ಶನ್ ನ ಮೂರನೇ ಬಾರಿ ಕಸ್ಟಡಿಗೆ ಪಡೆದಿದ್ಯಾಕೆ ಗೊತ್ತಾ..?..ಎಕ್ಸ್ ಕ್ಲೂಸಿವ್ ಮಾಹಿತಿ ಇಲ್ಲಿದೆ!
ಮಾಜಿ ಸಚಿವ ಅಲ್ಕೋಡ್ ಹನುಮಂತಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಗ್ಯಾರಂಟಿಗಾಗಿ ಇಂಧನ ದರ ಹೆಚ್ಚಳ ಮಾಡಿದ್ದಾರೆ. ಕೂಡಲೇ ಇಂಧನ ದರ ಏರಿಕೆ ಹಿಂಪಡೆಯಬೇಕೆಂದು ಆಗ್ರಹಿಸಿದ್ದು, ರಾಜ್ಯ ಸರ್ಕಾರದ ವಿರುಧ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ ಮಾಡಿದ್ದು, ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಸೇರಿದಂತೆ ಪದಾಧಿಕಾರಿಗಳು, ಕಾರ್ಯಕರ್ತರು ಭಾಗಿಯಾಗಿದರು.