ಬೆಂಗಳೂರು:-ನಾಳೆ ನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.
ಕರ್ನಾಟಕದಲ್ಲಿ ನಾಳೆಯಿಂದ ಮೂರು ದಿನ ಭಾರೀ ಮಳೆ.. ಈ ಜಿಲ್ಲೆಗಳಿಗೆ ರೆಡ್ ಅಲರ್ಟ್!
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಬೆಸ್ಕಾಂ 66/11 ಕೆವಿ ಬಾಣಸವಾಡಿ ವಿದ್ಯುತ್ ಉಪಕೇಂದ್ರದಲ್ಲಿ ಮತ್ತು ಹೆಣ್ಣೂರು ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಪವರ್ ಕಟ್ ಇರಲಿದೆ.
ಬಿವಿಕೆ ಅಯ್ಯಂಗರ್ ರಸ್ತೆ, ಕೆಜಿ ರಸ್ತೆ, ನೃಪತುಂಗ ರಸ್ತೆ, ಅರಮನೆ ರಸ್ತೆ, ಬಾಲಬ್ರೂಯಿ ಗೆಸ್ಟ್ ಹೌಸ್, ಗಾಂಧಿನಗರ, ಚಿಕ್ಕಪೇಟೆ, ಶೆಷಾದ್ರಿಪುರಂ, ರೇಸ್ ಕೋರ್ಸ್, ಮೈಸೂರು ಬ್ಯಾಂಕ್ ಸರ್ಕಲ್, ಅವೆನ್ಯೂ ರಸ್ತೆ, ಕಬ್ಬನ್ ಪೇಟೆ, ಮಹಾರಾಣಿ ಕಾಲೇಜು, ಕುಮಾರ ಪಾರ್ಕ್, ಶಿವಾನಂದ ಸರ್ಕಲ್, ಗೃಹ ಮಂತ್ರಿಗಳ ಕ್ವಾರ್ಟರ್ಸ್, ಕಾವೇರಿ ಭವನ, ಉಪ್ಪಾರಪೇಟೆ, ಲಿಂಗಶೆಟ್ಟಿ ಪೇಟೆ, ಅನ್ನದಾನಪ್ಪ ಬಡಾವಣೆ, ಆನಂದ ರಾವ್ ಸರ್ಕಲ್, ಚಾಲುಕ್ಯ ಸರ್ಕಲ್ ಇಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ನಾಳೆ ಹೆಣ್ಣೂರು ಬಂಡೆ, ಸಮುದ್ರಿಕಾ ಎನ್ಕ್ಲೀವ್, ಗ್ರೇಸ್ ಗಾರ್ಡನ್, ಕ್ರಿಸ್ಟ್ ಜಯಂತಿ ಕಾಲೇಜ್, ಕೆ.ನಾರಾಯಣಪುರ, ಬಿಳಿಶಿವಾಲೆ, ಆಶಾ ಟೌನ್ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್ಶಿಪ್, ನಗರಗಿರಿ ಟೌನ್ಶಿಪ್, ಕೆ.ನಾರಾಯಣಪುರ ಕ್ರಾಸ್, ಬಿ.ಡಿ.ಎಸ್. ಗಾರ್ಡನ್, ಕೊತನೂರು. ಪಟೇಲ್ ರಾಮಯ್ಯ ಲೇಔಟ್, ಅಂಜನಪ್ಪ ಲೇಔಟ್, ಸಿ.ಎಸ್.ಐ ಗೇಟ್, ಬೈರತಿ ಕ್ರಾಸ್, ಬೈರತಿ ಹಳ್ಳಿ, ಎವರ್ ಗ್ರೀನ್ ಲೇಔಟ್, ಕನಕ ಶ್ರೀ ಲೇಔಟ್, ಗೆದ್ದಲ ಹಳ್ಳಿ, ಬ್ಲೆಸ್ಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್ ಮೆಂಟ್, ಹಿರೇಮಠ ಲೇಔಟ್, ಟ್ರಿನಿಟಿ ಫಾರ್ಚೂನ್ ವಿದ್ಯುತ್ ವ್ಯತ್ಯಯವಾಗಲಿದೆ. ಹೀಗಾಗಿ ಸಾರ್ವಜನಿಕರು ಸಹಕರಿಸಬೇಕೆಂದು ಬೆಸ್ಕಾಂ ಮನವಿ ಮಾಡಿದೆ.