ತುಮಕೂರು:- ಇಲ್ಲಿನ ರೈಲು ನಿಲ್ದಾಣದಲ್ಲಿ ಹಸುಗೂಸಿನ ಶವ ಪತ್ತೆಯಾದ ಘಟನೆ ಮೊನ್ನೆ ರಾತ್ರಿ 9.30ರ ಸಂದರ್ಭದಲ್ಲಿ ಜರುಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಮಹಲಿಂಗಪುರ ಗರ್ಭಪಾತ ಪ್ರಕರಣ.. ದಿನೇಶ್ ಗುಂಡೂರಾವ್ ಹೇಳಿದ್ದೇನು!?
ಎರಡ್ಮೂರು ದಿನದ ಹಸುಗೂಸು ಸಾವನ್ನಪ್ಪಿದ್ದು ಎನ್ನಲಾಗಿದ್ದು, ಬಟ್ಟೆಯಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ರೈಲ್ವೇ ಪೊಲೀಸರಿಗೆ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ.
ಮೃತ ಮಗುವನ್ನ ಜಿಲ್ಲಾಸ್ಪತ್ರೆ ಶವಗಾರಕ್ಕೆ ಪೊಲೀಸರು ಕಳುಹಿಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)