ಉಡುಪಿ:- ಕೆರೆಗೆ ಹಾರಿ ಆತ್ಮಹತ್ಯೆ ಯತ್ನಿಸಿದ ಇಬ್ಬರು ಮಕ್ಕಳ ಸಾವನ್ನಪ್ಪಿದ ತಾಯಿ ಪಾರಾಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೆರಾಡಿ ಗ್ರಾಪಂ ವ್ಯಾಪ್ತಿಯ ಬೆಳ್ಳಾಲ ಸಮೀಪದ ನಂದ್ರೋಳ್ಳಿ ಎಂಬಲ್ಲಿ ಜರುಗಿದೆ.
Arvind Kejriwal: ಅರವಿಂದ ಕೇಜ್ರಿವಾಲ್ ಗೆ ಶಾಕ್.. ಮತ್ತೆ 14 ದಿನ ನ್ಯಾಯಾಂಗ ಬಂಧನ!
13 ವರ್ಷದ ಧನರಾಜ್ ಮತ್ತು 7 ವರ್ಷದ ಛಾಯ ಮೃತಪಟ್ಟ ಮಕ್ಕಳು ಎಂದು ತಿಳಿದು ಬಂದಿದೆ. ತಾಯಿ ಶೀಲಾ ಪರಿಸ್ಥಿತಿ ಗಂಭೀರವಾಗಿದ್ದು, ಅವರನ್ನು ಕುಂದಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.