ಚಿಕ್ಕೋಡಿ : ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಸುರಿಯುತ್ತಿರುವ ಕಾರಣ ಕೃಷ್ಣ ನದಿ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡಿದ್ದು ಕರ್ನಾಟಕದ ಎರಡು ಸೇತುವೆ ಮುಳುಗಡೆಯಾಗಿವೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಮಾಂಜರಿ, ಬಾವನಸೌದತ್ತಿ,
ಗ್ರಾಮದ ಬಳಿಯ ಎರಡು ಹಳೆಯ ಸೇತುವೆ ಮುಳುಗಡೆಯಾಗಿವೆ. ಈಗಾಗಲೆ ಕೃಷ್ಣ ನದಿ ನೀರಿನ ಒಳ ಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು ಬರದ ಬವಣೆಗೆ ಬೇಸತ್ತ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)