ಬೆಂಗಳೂರು: ಕನ್ನಡದ ಖ್ಯಾತ ನಟ ದರ್ಶನ್ (Darshan) ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣವಾಗಿ ಅರೆಸ್ಟ್ ಆಗಿದ್ದಾರೆ. ದರ್ಶನ್ರನ್ನು ಅವರ ಕುಟುಂಬ ಜೈಲಿಗೆ ಬಂದು ಭೇಟಿ ಮಾಡಿದ ಬೆನ್ನಲ್ಲೇ ಈಗ ನಟ ಧನ್ವೀರ್ ಗೌಡ ಭೇಟಿ ಮಾಡಲು ಬಂದಿದ್ದಾರೆ
ನಟನನ್ನು ನೋಡೋದಕ್ಕಾಗಿ ಜೈಲಿನ ಬಳಿ ಧನ್ವೀರ್ (Dhanveer Gowda) ಕಾಯ್ತಿದ್ದಾರೆ. ದರ್ಶನ್ ಓಕೆ ಅಂದರೆ ಮಾತ್ರ ಮಾತನಾಡಿಸಲು ಧನ್ವೀರ್ಗೆ ಅವಕಾಶ ಸಿಗಲಿದೆ. ನಟನ ಆಗಮನ ಬಗ್ಗೆ ದರ್ಶನ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದರೆ ನಟನ ಭೇಟಿಗೆ ಅಧಿಕಾರಿಗಳು ಅನುಮತಿ ನೀಡಿಲ್ಲ.
![Demo](https://ainlivenews.com/wp-content/uploads/2023/12/spoorthi-1.jpg)
Crazy Fan: ನಟ ದರ್ಶನ್ʼಗಾಗಿ ಹೆತ್ತ ಮಗುವನ್ನೇ ಖೈದಿ ಮಾಡಿದ ಹುಚ್ಚು ಅಭಿಮಾನಿ! ಎಂತಹ ಕಾಲ ಬಂತು ಶಿವಾ…!
![](https://ainlivenews.com/wp-content/uploads/2024/01/Ad-Banner-copy-scaled.jpg)