ವಿಜಯನಗರ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ಕ್ಷೇತ್ರದ 2 ಸಾವಿರ ಫಲಾನುಭವಿಗಳಿಗೆ ನಾನಾ ಸೌಲಭ್ಯಗಳ ವಿತರಣಾ ಕಾರ್ಯಕ್ರಮ ನಡೆಯಿತು. ಹಗರಿಬೊಮ್ಮನ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆದ,
Yuvanidhi Yojana: ಫಲಾನುಭವಿಗಳೇ ಗಮನಿಸಿ.. ಯುವನಿಧಿ ಯೋಜನೆಗೆ ಹೊಸ ರೂಲ್ಸ್..! ಈ ಕೆಲಸ ಮಾಡದಿದ್ರೆ ಹಣ ಬರಲ್ಲ
ಸಮಾವೇಶಕ್ಕೆ ಶಾಸಕ ನೇಮಿರಾಜ್ ನಾಯ್ಕ್, ಚಾಲನೆ ನೀಡಿದ್ರು. ಗ್ಯಾರಂಟಿಗಳ ನಡುವೆ ಹಲವು 2 ಸಾವಿರ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆ ಮಾಡ್ತಿರೋದು ಹೆಚ್ಚಿನ ವಿಚಾರವಾಗಿದೆ ಎಂದು ಶಾಸಕ ಹೇಳಿದ್ರು.