ಬೆಂಗಳೂರು: ಸ್ಯಾಂಡಲ್ವುಡ್ ನಟ (Sandalwood Actor) ಯುವ ರಾಜ್ಕುಮಾರ್ (Yuva Rajkumar) ಸಲ್ಲಿಸಿದ್ದ ವಿಚ್ಚೇದನ (Divorce) ಅರ್ಜಿ ವಿಚಾರಣೆ ಆಗಸ್ಟ್ 23ಕ್ಕೆ ಮುಂದೂಡಿಕೆಯಾಗಿದೆ.
ಪಾಂಡ್ಯ ಜೊತೆಗಿನ ವಿಚ್ಛೇದನದ ಬಗ್ಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿದ ನತಾಶಾ
ಈ ಮನವಿಗೆ ನ್ಯಾಯಾಧೀಶರು, ಇದು ಕೌಟುಂಬಿಕ ಕಲಹವಾಗಿರುವ ಕಾರಣ ಮಿಡಿಯೇಷನ್ ಕೌನ್ಸಿಲಿಂಗ್ ಮುಕ್ತಾಯವಾಗಲಿ. ಮೊದಲು ಕೌನ್ಸಿಲಿಂಗ್ ಮುಕ್ತಾಯವಾಗಬೇಕು.ಕೌನ್ಸಿಲಿಂಗ್ ಮುಕ್ತಾಯದ ಬಳಿಕ ಇಬ್ಬರ ತೀರ್ಮಾನ ಕೇಳಬೇಕು. ಬಳಿಕ ವಿಚ್ಚೇದನದ ಆಕ್ಷೇಪಣೆ ಕೇಳುವುದಾಗಿ ನ್ಯಾಯಾಧೀಶರು ಹೇಳಿದರು
ಪೋಷಕರೇ ಎಚ್ಚರ, ಹಸುಗೂಸುಗಳು, ಮಕ್ಕಳೇ ಟಾರ್ಗೆಟ್ ಆಗಿದೆ ಡೆಂಘಿ: ಮಕ್ಕಳ ತಜ್ಞೆ ಹೇಳೋದೇನು?
ಅಂತಿಮವಾಗಿ ಕೋರ್ಟ್ ಆಗಸ್ಟ್ 23ಕ್ಕೆ ಮಿಡಿಯೇಷನ್ ದಿನಾಂಕ ನಿಗದಿ ಮಾಡಿ ವಿಚಾರಣೆ ಮುಂದೂಡಿತು.