Share Facebook Twitter LinkedIn Pinterest Email ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ಪ್ರತಿವಾರ ಗುರುವಾರ ಸಂತೆ ನಡೆಯುತ್ತದೆ. https://ainlivenews.com/wp-content/uploads/2024/07/WhatsApp-Video-2024-07-05-at-10.46.53_aefb2462.mp4 ಆ ಸಂತೆಯಲ್ಲಿ ಕಳ್ಳತನ ಮಾಡಿ ಸಿಕ್ಕಿ ಬಿದ್ದ ಯುವಕನಿಗೆ ಸಾರ್ವಜನಿಕರು ಗೂಸಾ ಕೊಟ್ಟಿರುವ ಘಟನೆ ನಡೆದಿದೆ. ಇನ್ನೂ ಈ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಪ್ರಕಾಶ ಕುಂಬಾರ
ಡ್ರಗ್ಸ್ ದಂಧೆ ಕಡಿವಾಣಕ್ಕೆ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಪತ್ರ ಬರೆದಿದ್ದೆ: ಮಂಜುನಾಥ್ ಭಂಡಾರಿOctober 23, 2024
Karnataka Weather: ಇಂದು ಅಬ್ಬರಿಸಲಿದೆ ಗುಡುಗು ಸಹಿತ ಭಾರಿ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್October 23, 2024
ಭಕ್ತಾದಿಗಳಿಗೆ ಗುಡ್ ನ್ಯೂಸ್: ನಾಳೆಯಿಂದ ಹಾಸನಾಂಬ ದೇಗುಲ ಬಾಗಿಲು ಓಪನ್, 9 ದಿನ ದರ್ಶನಕ್ಕೆ ಅವಕಾಶ!October 23, 2024