ಬೀದರ್: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶಿಲ್ಪಾ ಶರ್ಮಾ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ನೂತನ ಜಿಲ್ಲಾಧಿಕಾರಿಗೆ ಹೂ- ಗುಚ್ಚ ನೀಡಿ ಬರಮಾಡಿಕೊಂಡರು.
ಪ್ರತಿದಿನ ಕ್ಯಾರೆಟ್ ಸೇವಿಸುವುದು ದೃಷ್ಟಿಗೆ ಮಾತ್ರವಲ್ಲ, ಬಿಪಿ, ಹೃದ್ರೋಗಕ್ಕೂ ಒಳ್ಳೆಯದು..!
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ. ಬೀದರ ಸಹಾಯಕ ಆಯುಕ್ತರಾದ ಲವೀಶ್ ಒರಡಿಯಾ. ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಕಛೇರಿಯ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು