ಜೈಪುರ:- ಮರ್ಯಾದಾ ಹತ್ಯೆಯೊಂದು ರಾಜಸ್ಥಾನದ ಜಲಾವರ್ ಜಿಲ್ಲೆಯಲ್ಲಿ ಜರುಗಿದೆ. ಯುವತಿಯನ್ನು ಆಕೆಯ ತಂದೆ ಮತ್ತು ಸಹೋದರ ಅಪಹರಣ ಮಾಡಿ, ಕೊಂದಿದ್ದಾರೆ
Murder Case: ದರ್ಶನ್ ಕನ್ನಡ ಚಿತ್ರರಂಗದ ಆಸ್ತಿ, ಕೊಡುಗೆ ಅನನ್ಯ- ಮತ್ತೊಮ್ಮೆ ದಾಸನ ಪರ ನಿಂತ ಹಂಸಲೇಖ!
ಸುಟ್ಟ ದೇಹವನ್ನು ಚಿತಾಗಾರದಿಂದ ಹೊರತೆಗೆದು, ಪರೀಕ್ಷೆಗೆ ಕಳುಹಿಸಲಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಹಿಳೆಯ ಪತಿಯಿಂದ ಮಾಹಿತಿ ಪಡೆದ ನಂತರ ಪೊಲೀಸರು ಸೌರಿತ್ ಗ್ರಾಮವನ್ನು ತಲುಪುವ ವೇಳೆಗೆ ದೇಹದ ಸುಮಾರು ಶೇ. 80ರಷ್ಟು ಸುಟ್ಟುಹೋಗಿತ್ತು ಎನ್ನಲಾಗಿದೆ.
ಬೇರೆ ಜಾತಿಗೆ ಸೇರಿದ ವ್ಯಕ್ತಿಯನ್ನು ಮದುವೆಯಾಗಲು ಆ ಮಹಿಳೆಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು.
ಮಹಿಳೆಯ ಪೋಷಕರು ಆಕೆ ಬೇರೆ ಜಾತಿಗೆ ಸೇರಿದ ರವೀಂದ್ರ ಭೀಲ್ ಅವರನ್ನು ಮದುವೆಯಾಗಲು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಈ ಮರ್ಯಾದಾ ಹತ್ಯೆ ಮಾಡಲಾಗಿದೆ”