ಕಂಪ್ಲಿ:- ಕಂಪ್ಲಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಜಿಲ್ಲಾಧಿಕಾರಿಗಳು ಸ್ವೀಕಾರ ಮಾಡಿದ್ದಾರೆ.
ಜೂನ್ ಮತ್ತು ಜುಲೈ ಮಾಹೆಯಲ್ಲಿ ನಿಗದಿಯಾದ ಜನತಾ ದರ್ಶನದ ಮೊದಲ ಕಾರ್ಯಕ್ರಮವು ಕಂಪ್ಲಿ ಯಲ್ಲಿ ನಿನ್ನೆ ನಡೆಯಿತು. ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸಮಾರಂಭದಲ್ಲಿ ಭಾಗಿಯಾಗಿದ್ದರು.
ವಿದ್ಯುತ್ ಟ್ರಾನ್ಸ್ಫಾರ್ಮರ್ ಏರಿ ವ್ಯಕ್ತಿ ಹುಚ್ಚಾಟ: ಕರೆಂಟ್ ಹೊಡೆದರೂ ಜೀವ ಪಾರು!
ಶಾಸಕರಾದ ಗಣೇಶ್ ಅವರ ಸಮ್ಮುಖದಲ್ಲಿ ಜಿಲ್ಲಾಧಿಕಾರಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಅವರು
ಸಾರ್ವಜನಿಕರ ಅಹವಾಲು ಆಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ಮಡಿದ ಎಲ್ಲಾ ಅಧಿಕಾರಿಗಳು ಈ ಜನಸ್ಪಂದನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.