ಬಳ್ಳಾರಿ:– ಜಿಲ್ಲೆ ಕಂಪ್ಲಿ ತಾಲೂಕಿನ ಅಲ್ಪಸಂಖ್ಯಾತರ ಮುರಾರ್ಜಿ ವಸ್ತಿ ಶಾಲೆಗೆ ದಿಡೀರಂತ ಭೇಟಿ ನೀಡಿದ ಜಿಲ್ಲಾಧಿಕಾರಿ ಪ್ರಸಾದ್ ಕುಮಾರ್ ಮಿಶ್ರ ಹಾಗೂ ಜಿಲ್ಲಾ ಪಂಚಾಯತಿ ಕಾರ್ಯನಿರ್ವಕ ಅಧಿಕಾರಿಗಳಾದ ರಾಹುಲ್ ಸುಂಕನೂರ್ ಭೇಟಿ ನೀಡಿ ಅಲ್ಲಿನ ಶಾಲೆ ಆವರಣ ಹಾಗೂ ವಿದ್ಯಾರ್ಥಿಗಳ ಕೊಠಡಿಗಳು ಹಾಗೂ ವಿದ್ಯಾರ್ಥಿ ನಿಲಯಗಳು ವಿದ್ಯಾರ್ಥಿ ನಿಲಯಗಳು ವೀಕ್ಷಣೆ ಮಾಡಿ ಅಲ್ಲಿನ ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಿದರು.
Attempted murder: ಆಮ್ಲೆಟ್ ನಲ್ಲಿ ಕಲ್ಲು ಸಿಕ್ಕಿದ್ದನ್ನು ಪ್ರಶ್ನಿಸಿದ ಗ್ರಾಹಕನ ಮೇಲೆ ಹಲ್ಲೆ!
ಈ ಬಾರಿ ಎಸ್ ಎಲ್ ಸಿ ಫಲಿತಾಂಶ ಯಾಕೆ ಕಡಿಮೆ ಬಂದಿದೆ ಅಂತ ಕೂಡ ಅಲ್ಲಿನ ಜಿಲ್ಲಾಧಿಕಾರಿ ಸಿಬ್ಬಂದಿಗಳಿಗೆ ಪ್ರಶ್ನೆ ಮಾಡಿದರು. ಇನ್ನು ಮುಂದೆ ಯಾವುದೇ ರೀತಿ ಫಲಿತಾಂಶ ಕಡಿಮೆ ಬರಬಾರದು ಎಂದು ಜಿಲ್ಲಾ ಪಂಚಾಯತಿ ಕಾರ್ಯನಿರ್ವಕ ಅಧಿಕಾರಿಗಳಾದ ರಾಹುಲ್ ಸುಂಕನೂರ್ ಅವರು ಖಡಕ್ ಆಗಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಕಂಪ್ಲಿ ತಾಲೂಕು ಮಡದ ಎಲ್ಲಾ ಅಧಿಕಾರಿಗಳು ವೀಕ್ಷಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು