ಹುಬ್ಬಳ್ಳಿ: ಮಹದಾಯಿ ಸ್ಥಗಿತಗೊಳಿಸುವ ನಿಟ್ಟಿನಲ್ಲಿ ಪ್ರವಾಹ ತಂಡ ಯೋಜನಾ ಸ್ಥಳಕ್ಕೆ ಭೇಟಿ ಆರೋಪ ಹಿನ್ನೆಲೆಯಲ್ಲಿ,
ಕಳಸಾ- ಬಂಡೂರಿ ತಿರುವು ಯೋಜನೆಗೆ ಯಾವುದೇ ಅಡ್ಡಿಪಡಿಸುವ ಕೆಲಸ ಆಗತಾ ಇಲ್ಲ. ಗೋವಾ ಸರ್ಕಾರದ ಆಗ್ರಹದ ಮೇರೆಗೆ ಕೇಂದ್ರ ಸರ್ಕಾರ ರಚನೆ ‘ಪ್ರವಾಹ’ ಆಗಿಲ್ಲ. ಇದೊಂದು ಎಲ್ಲ ಜಲವಿವಾದಕ್ಕೆ ಸಂಬಂಧಿಸಿದ ಪ್ರವಾಹ ತಂಡ ಅಷ್ಟೇ. ಅದು ಯಾವುದೇ ಜಲವಿವಾದ ಇದ್ದರು ಪರಿಶೀಲನೆ ಮಾಡುತ್ತದೆ. ಇದೊಂದು Progressive River Authority For Water and Harmony ತಂಡ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
Bigg Scam: ಹನಿಟ್ರಾಪ್ ಕೇಸ್: ರಾಜ್ಯವೇ ಖುಷಿ ಪಡುವ ಸುದ್ದಿ ಎನ್ನುತ್ತಿದ್ದ ಫೇಮಸ್ ಆಂಕರ್ ಅರೆಸ್ಟ್!
ಮಾಧ್ಯಮದವರ ಜೊತೆ ಅವರು, ಜುಲೈ 7 ರಂದು ಮಹದಾಯಿ ಜಲಾನಯನಕ್ಕೆ ಭೇಟಿ ನೀಡಿ ವಾಸ್ತವ ಸ್ಥಿತಿ ಪರಿಶೀಲನೆ ನಡೆಸುತ್ತದೆ. ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ ಮುಂದಾಳತ್ವ ವಹಿಸಿಲ್ಲ. ಕಳಸಾ- ಬಂಡೂರಿ ಯೋಜನೆಗೆ ಒಳಪಟ್ಟ 12 ಸ್ಥಳ ಪರಿಶೀಲನೆ ಮಾಡಲಿದ್ದಾರೆ. ಸಂಜೆ 6ಕ್ಕೆ ಬೆಳಗಾವಿಯಲ್ಲಿ ವಾಸ್ತವ್ಯ ಮಾಡುವರು’ ಎಂದು ತಿಳಿಸಿದ್ದಾರೆ.
ಯಾವುದೇ ಸರ್ಕಾರದ ಪಾತ್ರ ಇರಲ್ಲ.
ಮಹದಾಯಿ ನದಿ ನೀರಿನ ಹಂಚಿಕೆ ಮಾಡಿ ನ್ಯಾಯಮೂರ್ತಿ ಪಂಚಾಲ ನ್ಯಾಯ ಮಂಡಳಿಯು 2018ರ ಆಗಸ್ಟ್ 14ರಂದು ತೀರ್ಪು ನೀಡಿತ್ತು. ಸುಪ್ರೀಂ ಕೋರ್ಟ್ 2020ರ ಫೆಬ್ರುವರಿ 20ರಂದು ತೀರ್ಪು ನೀಡಿತ್ತು. ಇದರ ಅನ್ವಯ ಹಂಚಿಕೆಯ ನೀರನ್ನು ಬಳಸಲು ಪರವಾನಗೆ ಸಿಕ್ಕಿದೆ. ಕಳಸಾ ಪ್ರದೇಶದಲ್ಲಿ ಅರಣ್ಯ ಪ್ರದೇಶ ಕುರಿತು ಸಹ ಪರಿಶೀಲನೆ ಆಗಲಿದೆ ಎಂದರು.