ಬಾಗಲಕೋಟೆ: ಜಿಲ್ಲೆಯ ರಬಕವಿ ಬನಹಟ್ಟಿ ತಾಲ್ಲೂಕಿನ ಸಮುದಾಯ ಆರೋಗ್ಯ ಕೇಂದ್ರ ಮುಂಭಾಗದಲ್ಲಿರುವ ಕೋಕಾ ಹಾಗೂ ಪತ್ರಸ ಅಂಗಡಿಗಳನ್ನು ಶನಿವಾರ ಬೆಳ್ಳಂಬೆಳಗ್ಗೆ ನಗರಸಭೆ ಪೌರಾಯುಕ್ತ ಜಗದೀಶ ಈಟಿ ನೇತೃತ್ವದಲ್ಲಿ ತೆರವುಗೊಳಿಸುವ ಕಾರ್ಯಾಚರಣೆ ನಡೆಯಿತು.
NEET UG ಕೌನ್ಸೆಲಿಂಗ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹೊಸ ದಿನಾಂಕ ಶೀಘ್ರದಲ್ಲೆ ಪ್ರಕಟ
ಈ ಭಾಗದಲ್ಲಿರುವ ಅಂದಾಜು ಆರು ಕೋಕಾಗಳನ್ನು ತೆರವುಗೊಳಿಸಲಾಗಿದ್ದು,
ಸದರಿ ಜಾಗೆಯಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಾಣ ಮಾಡುವ ಉದ್ದೇಶದಿಂದ ತೆರವು ಕಾರ್ಯಾಚರಣೆ ನಡೆದಿದೆ ಎಂದು ಇಲಾಖೆ ಮೂಲಗಳಿಂದ ತಿಳಿದುಬಂದಿದೆ.
ಪ್ರಕಾಶ ಕುಂಬಾರ