ಬೆಂಗಳೂರು: ಸಾರ್ವಜನಿಕ ಖಾತೆಗಳ ಸಮಿತಿಯ ಅಧ್ಯಯನ ಪ್ರವಾಸಕ್ಕೆ ಎಂಎಲ್ ಸಿ ಶರವಣ ತೆರಳಿದ್ದರು.
ಕಾಂಗ್ರೆಸ್ ಮುಖಂಡರಗಳಾದ ಬಿ.ಕೆ. ಹರಿಪ್ರಸಾದ್ , ಲಕ್ಷ್ಮಣ್ ಸವದಿ , ಮಾಗಡಿ ಬಾಲಕೃಷ್ಣ, ಜಿ.ಟಿ ದೇವೇಗೌಡ ಸೇರಿದಂತೆ ಹಲವು ನಾಯಕರು ಇದೇ ವೇಳೆ ಉಪಸ್ಥಿತರಿದ್ದರು.
ಈ ವೇಳೆ ಭಾರತೀಯ ಸೇನೆಯ ನಿವೃತ್ತ ಅಧಿಕಾರಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಇದೇ ಸಂಧರ್ಭದಲ್ಲಿ ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಮತ್ತು ಪ್ರಸ್ತುತ ಲಡಾಖ್ನ ಲೆಫ್ಟಿನೆಂಟ್ ಗವರ್ನರ್ ಆದ ಬ್ರಿಗೇಡಿಯರ್ ಬಿ.ಡಿ.ಮಿಶ್ರಾ ಅವರನ್ನು ಭೇಟಿ ಮಾಡಿದರು.
ಈ ವೇಳೆ ದೇಶದ ವ್ಯವಸ್ಥೆ ಮತ್ತು ಅಭಿವೃದ್ಧಿಯ ಕುರಿತಂತೆ ಚರ್ಚಿಸಲಾಯಿತು.