ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಸಿದರು.
ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಿದರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಸಂಪುಟದ ಎಲ್ಲ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್,
ರಾಜ್ಯಾದ್ಯಂತ ಇಂದು ಮಳೆಯ ಆರ್ಭಟ: ಹವಾಮಾನ ಇಲಾಖೆ ಎಚ್ಚರಿಕೆ
ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪಾಲ್ಗೊಂಡಿದ್ದರು.