ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮುಂದಿನ ಶುಕ್ರವಾರದಿಂದ ಆಷಾಢ ಪೂಜೆಗಳು ಶುರುವಾಗಲಿವೆ. ಇದಕ್ಕೆ ಮೈಸೂರು ಜಿಲ್ಲಾಡಳಿತ ಭರ್ಜರಿ ತಯಾರಿಗಳನ್ನು ನಡೆಸಿದೆ. ಈ ಬಾರಿ ದೇವಿ ದರ್ಶನಕ್ಕೆ ವಿಶೇಷ ಪಾಸ್ ವಿತರಿಸದಿರಲು ಜಿಲ್ಲಾಡಳಿತ ತೀರ್ಮಾನಿಸಿದೆ. ಅಲ್ಲದೇ ವಿಶೇಷ ಪಾಸ್ ವ್ಯವಸ್ಥೆಯನ್ನೇ ರದ್ದು ಮಾಡಿದೆ.
Ladyfinger Benefits: ಮಧುಮೇಹಿಗಳಿಗೆ ಬೆಂಡೆಕಾಯಿ ಸೇವನೆ ಯಾವ ರೀತಿ ಸಹಾಯ ಮಾಡುತ್ತೆ ಗೊತ್ತಾ..?
ಇಷ್ಟು ಮಾತ್ರವಲ್ಲದೆ ಮೈಸೂರು ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಎಲ್ಲರೂ ಕೂಡ ಉಚಿತ ಬಸ್ನಲ್ಲೇ ಚಾಮುಂಡಿ ಬೆಟ್ಟಕ್ಕೆ ತೆರಳಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ಸಿ ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ.