ಉಡುಪಿ: ಮುಂಗಾರು ಮಳೆ ಉಡುಪಿ ನಗರದ ಹಲವೆಡೆ ನೆರೆ ಸೃಷ್ಟಿಸಿದೆ. ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶ, ಮೂಡನಿಡಂಬೂರು, ನಿಟ್ಟೂರು, ಮಲ್ಪೆ, ಮಣಿಪಾಲ ಸೇರಿದಂತೆ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, 150ಕ್ಕೂ ಅಧಿಕ ಮನೆಗಳು ಜಲ ದಿಗ್ಭಂಧನಕ್ಕೆ ಒಳಗಾಗಿವೆ. ಕೆಲ ಕಡೆ ಅಂಗಡಿಗಳ ಒಳಗಡೆ ನೀರು ನುಗ್ಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ.
Ladyfinger Benefits: ಮಧುಮೇಹಿಗಳಿಗೆ ಬೆಂಡೆಕಾಯಿ ಸೇವನೆ ಯಾವ ರೀತಿ ಸಹಾಯ ಮಾಡುತ್ತೆ ಗೊತ್ತಾ..?