ಹುಬ್ಬಳ್ಳಿ: ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿಯವರ ಅಧ್ಯಕ್ಷತೆಯಲ್ಲಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ವಿವಿಧ ರಸ್ತೆ ಕಾಮಗಾರಿಗಳನ್ನು ಹಾಗೂ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಗೆ ಬರುವ ವಿವಿಧ ರಸ್ತೆ ಕಾಮಗಾರಿಗಳನ್ನು ತುರ್ತಾಗಿ ಕೈಗೊಳ್ಳಲು ಕೇಂದ್ರ ರಸ್ತೆ ಸಾರಿಗೆ ಹಾಗೂ,
Ola Drops Google Maps: ಇನ್ನುಂದೆ ಓಲಾ ಕ್ಯಾಬ್ಸ್ʼನಲ್ಲಿ ಗೂಗಲ್ ಮ್ಯಾಪ್ಸ್ ಇರುವುದಿಲ್ಲ..! ಯಾಕೆ ಗೊತ್ತಾ..?
ಹೆದ್ದಾರಿ ಸಚಿವರಾದ ನಿತಿನ್ ಗಡ್ಕರ್ ಅವರನ್ನು ನವದೆಹಲಿಯಲ್ಲಿಂದು ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ರಾಜ್ಯ ವಿಧಾನ ಸಭಾ ಕ್ಷೇತ್ರದ ವಿರೋಧ ಪಕ್ಷದ ಉಪ ನಾಯಕರಾದ ಅರವಿಂದ ಬೆಲ್ಲದ ಅವರುಭೇಟಿ ಮಾಡಿ ಅನುದಾನ ಬಿಡುಗಡೆ ಮಾಡಲು ವಿನಂತಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಎಂ ಆರ್ ಪಾಟೀಲ್, ಮಹೇಶ ಟೆಂಗಿನಕಾಯಿ ಉಪಸ್ಥಿತರಿದ್ದರು.