ಬೆಂಗಳೂರು:- ಮಹಿಳೆಗೆ ರೇಪ್ ಮಾಡುವುದಾಗಿ ಬೆದರಿಕೆ ಹಾಕಿದ್ದ RTI ಕಾರ್ಯಕರ್ತನನ್ನು ಅರೆಸ್ಟ್ ಮಾಡಲಾಗಿದೆ.
ಅಕ್ರಮ ಅಬಕಾರಿ ನೀತಿ ಪ್ರಕರಣ: ನಾಳೆ ದೆಹಲಿ ಸಿಎಂ ಅರ್ಜಿ ಕುರಿತು ಸುಪ್ರೀಂ ಮಹತ್ವದ ತೀರ್ಪು!
ಆರ್ಟಿಐ ಕಾರ್ಯಕರ್ತ ಶ್ರೀನಿವಾಸ್ ಬಂಧಿತ ಆರೋಪಿ ಆಗಿದ್ದು, ಕಾಡುಗೋಡಿ ಪೊಲೀಸರಿಂದ ಅರೆಸ್ಟ್ ಮಾಡಲಾಗಿದೆ.
ಸ್ನೇಹಿತನ ಜೊತೆಗೂಡಿ ಪರಿಚಯವಿದ್ದ ಮಹಿಳೆಯ ಖಾಸಗಿ ಫೋಟೋ ಇಟ್ಟುಕೊಂಡು, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಶ್ರೀನಿವಾಸ್ ಬೆದರಿಕೆ ಹಾಕಿದ್ದನಂತೆ. ಈ ಕುರಿತು ಸಂತ್ರಸ್ಥ ಮಹಿಳೆ ಕಾಡುಗೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು
ಜುಲೈ 01 ರಂದು ಕಾಡುಗೋಡಿ ಮೆಟ್ರೋ ಸ್ಟೇಷನ್ ಬಳಿ ಶ್ರೀನಿವಾಸ್ ಬೆದರಿಕೆ ಹಾಕಿದ್ದ. ಈ ಬಗ್ಗೆ ಕಾಡುಗೋಡಿ ಪೊಲೀಸ್ ಠಾಣೆಗೆ ಮಹಿಳೆ ನೀಡಿದ ದೂರಿನ ಮೇರೆಗೆ ಇಂದು ಶ್ರೀನಿವಾಸ್ನನ್ನು ಬಂಧಿಸಲಾಗಿದೆ.